ಖತರ್ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ದೋಹ : ವಿದೇಶಾಂಗ ಸಚಿವ ಎಸ್. ಜೈಶಂಕರ್ ರವಿವಾರ ಖತರ್ ಪ್ರಧಾನಿ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್‍ಥಾನಿಯನ್ನು ಭೇಟಿ ಮಾಡಿದ್ದು ಉಭಯ ನಾಯಕರು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕøತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಕೇಂದ್ರೀಕರಿಸಿ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.

ಖತರ್ ಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದ ಜೈಶಂಕರ್ ವಿದೇಶಾಂಗ ಖಾತೆಯನ್ನು ಹೊಂದಿರುವ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತ-ಖತರ್ ಸಂಬಂಧಗಳ ಮತ್ತಷ್ಟು ವರ್ಧನೆ, ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ನಿರಂತರ ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ಭಾರತದ ವಿದೇಶಾಂಗ ಇಲಾಖೆ `ಎಕ್ಸ್’ ಮಾಡಿದೆ.

Hot this week

ಗಲ್ಫ್ ಸಂಘರ್ಷದ ನಡುವೆಯೂ ಪ್ರಯಾಣಿಕರಿಗೆ ‘ಓಯಸಿಸ್’ ಆಗಿರುವ ಒಮಾನ್!

ಮಸ್ಕತ್: ಇರಾನ್–ಅಮೇರಿಕ ಸಂಘರ್ಷದ ಪರಿಣಾಮವಾಗಿ ಮಧ್ಯಪ್ರಾಚ್ಯದ ವಾಯುಪ್ರದೇಶದಲ್ಲಿ ಅನಿಶ್ಚಿತತೆ ಉಂಟಾದ ಹಿನ್ನೆಲೆಯಲ್ಲಿ...

ಜರ್ಮನಿ; ರೈನ್ ಮೈನ್ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಲೋಕನಾಥ ರಾವ್ ಚೌಹಾಣ್ ಆಯ್ಕೆ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದ ವಾರ್ಷಿಕ ಸಭೆಯು ಇತ್ತೀಚೆಗೆ ಜರ್ಮನಿಯ...

ಕೊಲ್ಲಿ ಯುದ್ಧ; ಗಲ್ಫ್ ರಾಷ್ಟ್ರಗಳಲ್ಲಿ ಅಗತ್ಯವಸ್ತುಗಳ ಮೇಲೆ ಬೀರುತ್ತಿದೆ ಪರಿಣಾಮ!

ಸೌದಿ ಅರೇಬಿಯಾ: ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುಯುತ್ತಿರುವ ಸಂಘರ್ಷವು ಮುಂದುವರಿಯುತ್ತಿರುವುದರಿಂದ...

ಸೌದಿ: ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ

ಸೌದಿ ಅರೇಬಿಯಾ: ರಮಝಾನ್ ಪವಿತ್ರ ತಿಂಗಳ ಅಂಗವಾಗಿ ಅಲ್ ಖಮರ್ ವೆಲ್ಫೇರ್...

Related Articles

Popular Categories