ಖತರ್ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ದೋಹ : ವಿದೇಶಾಂಗ ಸಚಿವ ಎಸ್. ಜೈಶಂಕರ್ ರವಿವಾರ ಖತರ್ ಪ್ರಧಾನಿ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್‍ಥಾನಿಯನ್ನು ಭೇಟಿ ಮಾಡಿದ್ದು ಉಭಯ ನಾಯಕರು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕøತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಕೇಂದ್ರೀಕರಿಸಿ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.

ಖತರ್ ಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದ ಜೈಶಂಕರ್ ವಿದೇಶಾಂಗ ಖಾತೆಯನ್ನು ಹೊಂದಿರುವ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತ-ಖತರ್ ಸಂಬಂಧಗಳ ಮತ್ತಷ್ಟು ವರ್ಧನೆ, ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ನಿರಂತರ ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ಭಾರತದ ವಿದೇಶಾಂಗ ಇಲಾಖೆ `ಎಕ್ಸ್’ ಮಾಡಿದೆ.

Hot this week

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

ದ್ವೀಪ ರಾಷ್ಟ್ರ ಬಹರೈನ್‌ನಲ್ಲಿ ಸಾರ್ಥಕೆತೆಯನ್ನು ಕಂಡ ಮಂಗಳೂರಿನ ಹೃದಯವಂತ ಅಮರನಾಥ್ ರೈ!

ಬಹರೈನ್‌: ಪ್ರಾಮಾಣಿಕತೆ ಮತ್ತು ದುಡಿಮೆ—ಈ ಎರಡು ಮೌಲ್ಯಗಳು ಒಬ್ಬನ ಬದುಕನ್ನು ಎಷ್ಟು...

Related Articles

Popular Categories