ಯುಎಇಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ...

ಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ ಮಾದುಮೂಲೆಗೆ ಬೀಳ್ಕೊಡುಗೆ

ಅಬುಧಾಬಿ: ತಾಯ್ನಾಡಿಗೆ ವಾಸ್ತ್ಯವ್ಯ ಬದಲಿಸುತ್ತಿರುವ ಅಬ್ದುಲ್ಲಾ ಮಾದುಮೂಲೆ ಅವರಿಗೆ ಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು.

ನಗರದ ಗ್ರಾಂಡ್ ಕಾಂಟಿನೆಂಟಲ್ ಹೋಟೆಲ್‌ನಲ್ಲಿ ನಡೆದ ಸಮಾರಂಭವು ಬಿ.ಡಬ್ಲ್ಯೂ.ಫ್ ಅಧ್ಯಕ್ಷ ಮೊಹಮ್ಮದ್ ಅಲಿ ಉಚ್ಚಿಲ್ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಅಬ್ದುಲ್ಲಾ ಮಾದುಮೂಲೆ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಅಬ್ದುಲ್ಲ ಮಾದುಮೂಲೆ ತಾವು ನಡೆದು ಬಂದ ದಾರಿ, ಬಿ ಡಬ್ಲ್ಯೂ ಫ್ ನೊಂದಿಗಿನ 22 ವರ್ಷದ ನಂಟನ್ನು ನೆನಪಿಸಿ ಭಾವುಕರಾದರು. ಮೊಹಮ್ಮದ್ ಅಲಿ ಉಚ್ಚಿಲ್ ತಮ್ಮ ಮತ್ತು ಮಾದುಮೂಲೆಯವರ ದೀರ್ಘಕಾಲದ ಸ್ನೇಹ, ಸಮುದಾಯ ಸೇವೆಯಲ್ಲಿ ಒಟ್ಟಿನ ಪಯಣ ಕುರಿತು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

Hot this week

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

Related Articles

Popular Categories