ಯುಎಇಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ...

ಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ ಮಾದುಮೂಲೆಗೆ ಬೀಳ್ಕೊಡುಗೆ

ಅಬುಧಾಬಿ: ತಾಯ್ನಾಡಿಗೆ ವಾಸ್ತ್ಯವ್ಯ ಬದಲಿಸುತ್ತಿರುವ ಅಬ್ದುಲ್ಲಾ ಮಾದುಮೂಲೆ ಅವರಿಗೆ ಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು.

ನಗರದ ಗ್ರಾಂಡ್ ಕಾಂಟಿನೆಂಟಲ್ ಹೋಟೆಲ್‌ನಲ್ಲಿ ನಡೆದ ಸಮಾರಂಭವು ಬಿ.ಡಬ್ಲ್ಯೂ.ಫ್ ಅಧ್ಯಕ್ಷ ಮೊಹಮ್ಮದ್ ಅಲಿ ಉಚ್ಚಿಲ್ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಅಬ್ದುಲ್ಲಾ ಮಾದುಮೂಲೆ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಅಬ್ದುಲ್ಲ ಮಾದುಮೂಲೆ ತಾವು ನಡೆದು ಬಂದ ದಾರಿ, ಬಿ ಡಬ್ಲ್ಯೂ ಫ್ ನೊಂದಿಗಿನ 22 ವರ್ಷದ ನಂಟನ್ನು ನೆನಪಿಸಿ ಭಾವುಕರಾದರು. ಮೊಹಮ್ಮದ್ ಅಲಿ ಉಚ್ಚಿಲ್ ತಮ್ಮ ಮತ್ತು ಮಾದುಮೂಲೆಯವರ ದೀರ್ಘಕಾಲದ ಸ್ನೇಹ, ಸಮುದಾಯ ಸೇವೆಯಲ್ಲಿ ಒಟ್ಟಿನ ಪಯಣ ಕುರಿತು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories