ಖತರ್ಖತರ್: ಉಡುಪಿ ಪ್ರೀಮಿಯರ್ ಲೀಗ್ ಸೀಸನ್ 1 |...

ಖತರ್: ಉಡುಪಿ ಪ್ರೀಮಿಯರ್ ಲೀಗ್ ಸೀಸನ್ 1 | ಉಡುಪಿ ಲೆಜೆಂಡ್ಸ್ ತಂಡ ಚಾಂಪಿಯನ್

ಖತರ್: ಉಡುಪಿ ರೆಸ್ಟೋರೆಂಟ್ ಖತರ್ ಮತ್ತು ಸ್ಮಾರ್ಟ್ ಕ್ರಿಕೆಟರ್ಸ್ ಖತರ್ ಸಹಯೋಗದೊಂದಿಗೆ ಆಯೋಜಿಸಲಾದ ಉಡುಪಿ ಪ್ರೀಮಿಯರ್ ಲೀಗ್ ಸೀಸನ್ 1 ರ ಸಮಾರೋಪ ಸಮಾರಂಭವು ಅದ್ದೂರಿಯಾಗಿ ಮುಕ್ತಾಯಗೊಂಡಿತು.

ಖತರ್ ನಲ್ಲಿ ನೆಲೆಸಿರುವ ಕರ್ನಾಟಕದ ಆಟಗಾರರನ್ನು ಒಳಗೊಂಡ ಹತ್ತು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಫೈಸಲ್ ಜಿ ಮಾಲೀಕತ್ವದ ಹಾಗೂ ಇಮ್ರಾನ್ ಶಿರ್ವ ನಾಯಕತ್ವದ ಉಡುಪಿ ಲೆಜೆಂಡ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಶೇಖ್ ಮೈನುದ್ದೀನ್ ಮಾಲೀಕತ್ವದ ಪರ್ವೇಝ್ (ಪಜ್ಜು) ನೇತೃತ್ವದ ರಾಯಲ್ ಖತರ್ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು.

ಪಂದ್ಯಾವಳಿಯಲ್ಲಿ ಖತರ್ ನಲ್ಲಿ ಕ್ರಿಕೆಟ್ ಗೆ ನೀಡಿದ ಸಮರ್ಪಣೆ ಮತ್ತು ಕೊಡುಗೆಗಳಿಗಾಗಿ ಖ್ಯಾತ ಆಟಗಾರರಾದ ಇಮ್ರಾನ್ ಕೋಟೇಶ್ವರ, ಅಬ್ದುಲ್ ರವೂಫ್, ಇಮ್ರಾನ್ ಶಿರ್ವ, ದೀಕ್ಷಿತ್ ಆಳ್ವ, ಪರ್ವೇಝ್ (ಪಜ್ಜು), ಅಬ್ದುಲ್ ಸತ್ತಾರ್, ಸುಹೇಲ್ ಬಿಲ್ಲಿ, ಅಬ್ದುಲ್ ಸಲಾಂ, ಮುಹಮ್ಮದ್ ಶೇಖ್ ಮತ್ತು ಮಿರ್ಜಾ ಖಲೀಲ್ ಅವರಿಗೆ ಗೌರವ ಸಲ್ಲಿಸಲಾಯಿತು.

ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಪ್ರಶಸ್ತಿಗಳು:

ಫೈನಲ್ ಪಂದ್ಯಶ್ರೇಷ್ಠ: ಸಫಾನ್ ಪಠಾಣ್

ಸರಣಿ ಶ್ರೇಷ್ಠ : ನಿಝಾರ್ ಅರೆಕ್ಕಲ್

ಅತ್ಯುತ್ತಮ ಬ್ಯಾಟ್ಸ್ಮನ್: ಅಬ್ದುಲ್ ರವೂಫ್

ಅತ್ಯುತ್ತಮ ಬೌಲರ್: ಮೊಹಮ್ಮದ್ ರಬೀಜ್

ಅತ್ಯುತ್ತಮ ಫೀಲ್ಡರ್: ಫರ್ಹಾನ್ ಶಿರ್ವ

ಅತ್ಯುತ್ತಮ ವಿಕೆಟ್ ಕೀಪರ್: ಅಬ್ದುಲ್ ವಹೀದ್

ಜೂನ್ 19, 2024 ರಂದು ನಡೆದ ಉದ್ಘಾಟನಾ ಸಮಾರಂಭವನ್ನು ದೀಪಕ್ ಶೆಟ್ಟಿ ಮತ್ತು ಅಬ್ದುಲ್ ಖಾದರ್ ಉದ್ಘಾಟಿಸಿದರು. ಸಮಾರೋಪ ಸಮಾರಂಭದಲ್ಲಿ ಉಡುಪಿ ರೆಸ್ಟೋರೆಂಟ್ ಖತರ್ ನ ಫೈಸಲ್ ಜಿ, ಮುಸ್ತಫಾ ಜಿ, ಮುಹಮ್ಮದ್ ಜುನೈದ್, ಸ್ಮಾರ್ಟ್ ಕ್ರಿಕೆಟರ್ಸ್ ಖತರ್ ನ ಅಸ್ಮತ್ ಅಲಿ, ಅಬ್ದುಲ್ ಶುಕೂರ್, ಮುಹಮ್ಮದ್ ತೌಫೀಕ್, ಅಕ್ಷಯ ಆಚಾರ್ಯ ಉಪಸ್ಥಿತರಿದ್ದರು.

ಖತರ್ ನಲ್ಲಿ ನೆಲೆಸಿರುವ ಕರ್ನಾಟಕದ ಆಟಗಾರರನ್ನು ಒಳಗೊಂಡ ಹತ್ತು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಫೈಸಲ್ ಜಿ ಮಾಲೀಕತ್ವದ ಹಾಗೂ ಇಮ್ರಾನ್ ಶಿರ್ವ ನಾಯಕತ್ವದ ಉಡುಪಿ ಲೆಜೆಂಡ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಶೇಖ್ ಮೈನುದ್ದೀನ್ ಮಾಲೀಕತ್ವದ ಪರ್ವೇಝ್ (ಪಜ್ಜು) ನೇತೃತ್ವದ ರಾಯಲ್ ಕತಾರ್ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು.

ಪಂದ್ಯಾವಳಿಯಲ್ಲಿ ಖತರ್ ನಲ್ಲಿ ಕ್ರಿಕೆಟ್ ಗೆ ನೀಡಿದ ಸಮರ್ಪಣೆ ಮತ್ತು ಕೊಡುಗೆಗಳಿಗಾಗಿ ಖ್ಯಾತ ಆಟಗಾರರಾದ ಇಮ್ರಾನ್ ಕೋಟೇಶ್ವರ, ಅಬ್ದುಲ್ ರವೂಫ್, ಇಮ್ರಾನ್ ಶಿರ್ವ, ದೀಕ್ಷಿತ್ ಆಳ್ವ, ಪರ್ವೇಝ್ (ಪಜ್ಜು), ಅಬ್ದುಲ್ ಸತ್ತಾರ್, ಸುಹೇಲ್ ಬಿಲ್ಲಿ, ಅಬ್ದುಲ್ ಸಲಾಂ, ಮುಹಮ್ಮದ್ ಶೇಖ್ ಮತ್ತು ಮಿರ್ಜಾ ಖಲೀಲ್ ಅವರಿಗೆ ಗೌರವ ಸಲ್ಲಿಸಲಾಯಿತು.

ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಪ್ರಶಸ್ತಿಗಳು:

ಫೈನಲ್ ಪಂದ್ಯಶ್ರೇಷ್ಠ: ಸಫಾನ್ ಪಠಾಣ್

ಸರಣಿ ಶ್ರೇಷ್ಠ : ನಿಝಾರ್ ಅರೆಕ್ಕಲ್

ಅತ್ಯುತ್ತಮ ಬ್ಯಾಟ್ಸ್ಮನ್: ಅಬ್ದುಲ್ ರವೂಫ್

ಅತ್ಯುತ್ತಮ ಬೌಲರ್: ಮೊಹಮ್ಮದ್ ರಬೀಝ್

ಅತ್ಯುತ್ತಮ ಫೀಲ್ಡರ್: ಫರ್ಹಾನ್ ಶಿರ್ವ

ಅತ್ಯುತ್ತಮ ವಿಕೆಟ್ ಕೀಪರ್: ಅಬ್ದುಲ್ ವಹೀದ್

ಜೂನ್ 19, 2024 ರಂದು ನಡೆದ ಉದ್ಘಾಟನಾ ಸಮಾರಂಭವನ್ನು ದೀಪಕ್ ಶೆಟ್ಟಿ ಮತ್ತು ಅಬ್ದುಲ್ ಖಾದರ್ ಉದ್ಘಾಟಿಸಿದರು. ಸಮಾರೋಪ ಸಮಾರಂಭದಲ್ಲಿ ಉಡುಪಿ ರೆಸ್ಟೋರೆಂಟ್ ಖತರ್ ನ ಫೈಸಲ್ ಜಿ, ಮುಸ್ತಫಾ ಜಿ, ಮುಹಮ್ಮದ್ ಜುನೈದ್, ಸ್ಮಾರ್ಟ್ ಕ್ರಿಕೆಟರ್ಸ್ ಖತರ್ ನ ಅಸ್ಮತ್ ಅಲಿ, ಅಬ್ದುಲ್ ಶುಕೂರ್, ಮುಹಮ್ಮದ್ ತೌಫೀಕ್, ಅಕ್ಷಯ ಆಚಾರ್ಯ ಉಪಸ್ಥಿತರಿದ್ದರು.

Hot this week

ದೋಹಾದಲ್ಲಿ ಕರ್ನಾಟಕ ಸಂಘ ಖತರ್‌ನಿಂದ ಕಾರ್ಮಿಕ ದಿನ 2026 ಆಚರಣೆ

ದೋಹಾ(ಖತರ್): ಕರ್ನಾಟಕ ಸಂಘ ಖತರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

Yakshagana staged in English for the first time in Europe, show held in Belgium

Brussels: Yakshagana, the traditional theatre form from coastal Karnataka,...

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

Related Articles

Popular Categories