ಖತರ್ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ದೋಹ : ವಿದೇಶಾಂಗ ಸಚಿವ ಎಸ್. ಜೈಶಂಕರ್ ರವಿವಾರ ಖತರ್ ಪ್ರಧಾನಿ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್‍ಥಾನಿಯನ್ನು ಭೇಟಿ ಮಾಡಿದ್ದು ಉಭಯ ನಾಯಕರು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕøತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಕೇಂದ್ರೀಕರಿಸಿ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.

ಖತರ್ ಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದ ಜೈಶಂಕರ್ ವಿದೇಶಾಂಗ ಖಾತೆಯನ್ನು ಹೊಂದಿರುವ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತ-ಖತರ್ ಸಂಬಂಧಗಳ ಮತ್ತಷ್ಟು ವರ್ಧನೆ, ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ನಿರಂತರ ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ಭಾರತದ ವಿದೇಶಾಂಗ ಇಲಾಖೆ `ಎಕ್ಸ್’ ಮಾಡಿದೆ.

Hot this week

ದೋಹಾದಲ್ಲಿ ಕರ್ನಾಟಕ ಸಂಘ ಖತರ್‌ನಿಂದ ಕಾರ್ಮಿಕ ದಿನ 2026 ಆಚರಣೆ

ದೋಹಾ(ಖತರ್): ಕರ್ನಾಟಕ ಸಂಘ ಖತರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

Yakshagana staged in English for the first time in Europe, show held in Belgium

Brussels: Yakshagana, the traditional theatre form from coastal Karnataka,...

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

Related Articles

Popular Categories