ಯುಎಇಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ...

ಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ ಮಾದುಮೂಲೆಗೆ ಬೀಳ್ಕೊಡುಗೆ

ಅಬುಧಾಬಿ: ತಾಯ್ನಾಡಿಗೆ ವಾಸ್ತ್ಯವ್ಯ ಬದಲಿಸುತ್ತಿರುವ ಅಬ್ದುಲ್ಲಾ ಮಾದುಮೂಲೆ ಅವರಿಗೆ ಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು.

ನಗರದ ಗ್ರಾಂಡ್ ಕಾಂಟಿನೆಂಟಲ್ ಹೋಟೆಲ್‌ನಲ್ಲಿ ನಡೆದ ಸಮಾರಂಭವು ಬಿ.ಡಬ್ಲ್ಯೂ.ಫ್ ಅಧ್ಯಕ್ಷ ಮೊಹಮ್ಮದ್ ಅಲಿ ಉಚ್ಚಿಲ್ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಅಬ್ದುಲ್ಲಾ ಮಾದುಮೂಲೆ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಅಬ್ದುಲ್ಲ ಮಾದುಮೂಲೆ ತಾವು ನಡೆದು ಬಂದ ದಾರಿ, ಬಿ ಡಬ್ಲ್ಯೂ ಫ್ ನೊಂದಿಗಿನ 22 ವರ್ಷದ ನಂಟನ್ನು ನೆನಪಿಸಿ ಭಾವುಕರಾದರು. ಮೊಹಮ್ಮದ್ ಅಲಿ ಉಚ್ಚಿಲ್ ತಮ್ಮ ಮತ್ತು ಮಾದುಮೂಲೆಯವರ ದೀರ್ಘಕಾಲದ ಸ್ನೇಹ, ಸಮುದಾಯ ಸೇವೆಯಲ್ಲಿ ಒಟ್ಟಿನ ಪಯಣ ಕುರಿತು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories