ಯುಎಇದುಬೈ; ಅಕ್ಟೋಬರ್ 25ರಂದು '4ನೇ ದುಬೈ ಗಡಿನಾಡ ಉತ್ಸವ':...

ದುಬೈ; ಅಕ್ಟೋಬರ್ 25ರಂದು ‘4ನೇ ದುಬೈ ಗಡಿನಾಡ ಉತ್ಸವ’: ಲೋಗೋ ಬಿಡುಗಡೆ

ದುಬೈ: ಅಕ್ಟೋಬರ್ 25ರಂದು ದುಬೈನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದ ವತಿಯಿಂದ ನಡೆಯುವ 4ನೇ “ದುಬೈ ಗಡಿನಾಡ ಉತ್ಸವ”ದ ಲೋಗೋ ವನ್ನು ಅಬೂಹೈಲ್ ಸ್ಪೋರ್ಟ್ಸ್ ಬೈನಲ್ಲಿ ನಡೆದ ಸಮಾರಂಭದಲ್ಲಿ ದುಬೈನ ಹಿರಿಯ ಉದ್ಯಮಿ, ಸಮಾಜ ಸೇವಕ ಜೇಮ್ಸ್ ಮೆಂಡೋನ್ಸ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ದುಬೈ ಗಡಿನಾಡ ಉತ್ಸವ ಕಾರ್ಯಕ್ರಮವನ್ನು ನೋಡುತ್ತಾ ಬಂದಿದ್ದೆನೆ. ನಾಲ್ಕನೇ ವರ್ಷದ ಕಾರ್ಯಕ್ರಮದ ಕ್ಷಣಗಣನೆಯಲ್ಲಿ ನೀವೆಲ್ಲ ಇದ್ದಿರಿ. ಒಂದು ಒಳ್ಳೆಯ ಕಾರ್ಯಕ್ರಮವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.

ಅಕಾಡೆಮಿಯ ದುಬೈ ಘಟಕದ ಅಧ್ಯಕ್ಷ ಅಮರ ದೀಪ ಕಲ್ಲೂರಾಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಿವಶಂಕರ ನಕ್ರಾಜೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ ಸುಬ್ಬಯಕಟ್ಟೆ, ದುಬೈ ಗಡಿನಾಡ ಉತ್ಸವದ ಸಂಚಾಲಕ ಝಡ್ ಎ ಕಯ್ಯಾರ್, ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಬಾಜೂರಿ, ಕೋಶಾಧಿಕಾರಿ ಅಶ್ರಫ್ ಪಿ ಪಿ, ಪಧಾಧಿಕಾರಿಗಳಾದ ಅಲಿ ಸಾಗ್, ಸುಗಂಧ ರಾಜ್ ಬೇಕಲ್, ಮಂಜುನಾಥ ಕಾಸರಗೋಡು, ಮನ್ಸೂರ್ ಪೆರ್ಲ, ವಿಜಯಕುಮಾರ ಶೆಟ್ಟಿ ಗಾಣದ ಮೂಲೆ, ಅನೀಶ್ ಅಡಪ್ಪ ಮಡಂದೂರು, ಶಾಕೀರ್ ಬಾಯಾರ್ ಮುಂತಾದವರು ಉಪಸ್ಥಿತರಿದ್ದರು.

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories