ಸಂದೇಶದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌...

ದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಕೆ

ವಾರ್ತಾ ಭಾರತಿ ಮಧ್ಯಮ ಸಂಸ್ಥೆ ಅನಿವಾಸಿ ಕನ್ನಡಿಗರಿಗಾಗಿಯೇ  ಮೀಸಲಾದ ವಿಶೇಷ ವೆಬ್ ಸೈಟ್ globalkannadiga.com ಅನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಮಾಚಾರ. ಅನಿವಾಸಿ ಕನ್ನಡಿಗರ ಕುರಿತ ವಾರ್ತಾ ಭಾರತಿಯ ಈ ಕಾಳಜಿ ಶ್ಲಾಘನೀಯ.

ವಾರ್ತಾ ಭಾರತಿ ಸತ್ಯ ಹೇಳುವ ಪತ್ರಿಕೆ.   ಅನಿವಾಸಿ ಕನ್ನಡಿಗರ ಬಗ್ಗೆ ವಾರ್ತಾ ಭಾರತಿ ಈ ಹಿಂದಿನಿಂದಲೂ ತನ್ನ ಪತ್ರಿಕೆ, ಡಿಜಿಟಲ್ ಮಾಧ್ಯಮಗಳ ಮೂಲಕ ಸಾಕಷ್ಟು ಆದ್ಯತೆ ನೀಡುತ್ತಾ ಬಂದಿದೆ. ಕರ್ನಾಟಕದ ಉದ್ದಗಲಗಳಲ್ಲಿ ಇರುವಂತೆ ವಿದೇಶಗಳಲ್ಲೂ ವಾರ್ತಾ ಭಾರತಿಗೆ ದೊಡ್ಡ ಸಂಖ್ಯೆಯ ಓದುಗರು, ವೀಕ್ಷಕರು, ಅಭಿಮಾನಿಗಳು ಇದ್ದಾರೆ. ಈಗ ಅವರಿಗಾಗಿ ವಾರ್ತಾ ಭಾರತಿ ಒಂದು ಹೊಸ ವೆಬ್ ಸೈಟ್ ಅನ್ನೇ ಮೀಸಲಾಗಿಟ್ಟಿರುವುದು ವಿಶೇಷವಾಗಿದೆ. ಈ ವೆಬ್ ಸೈಟ್ ಎಲ್ಲ ರೀತಿಯಲ್ಲೂ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಅತೀಕುರ‍್ರಹ್ಮಾನ್ ಮುನೀರಿ,

ಖ್ಯಾತ ಅನಿವಾಸಿ ಉದ್ಯಮಿ, ದುಬೈ

ಪ್ರಧಾನ ಕಾರ್ಯದರ್ಶಿ, ರಾಬಿತಾ ಸೊಸೈಟಿ

Hot this week

ಬಹರೈನ್: ಯಕ್ಷಗುರು ದೀಪಕ್ ರಾವ್ ಪೇಜಾವರರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಹರೈನ್: ಕಳೆದ ಒಂದು ದಶಕದಿಂದ ಬಹರೈನ್ ದ್ವೀಪರಾಷ್ಟ್ರದಲ್ಲಿ ನೆಲೆಸಿರುವ ಖ್ಯಾತ ಯಕ್ಷಗಾನ...

ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಝೊಹ್ರಾನ್ ಮಮ್ದಾನಿ ಆಯ್ಕೆ ಸಂಭವ; ಗೆದ್ದರೆ, ಹಲವು ಇತಿಹಾಸ ಸೃಷ್ಟಿ!

ಜೂನ್ 24 ರಂದು ನಡೆದ ನ್ಯೂಯಾರ್ಕ್ ಮೇಯರ್ ಹುದ್ದೆಗೆ ಪಕ್ಷಗಳ ಅಭ್ಯರ್ಥಿಯ...

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ...

ಜೂನ್ 29ರಂದು ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ: 7 ಮಂದಿ ಸಾಧಕರಿಗೆ-ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ 29ರಂದು...

Related Articles

Popular Categories