ಸಂದೇಶದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌...

ದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಕೆ

ವಾರ್ತಾ ಭಾರತಿ ಮಧ್ಯಮ ಸಂಸ್ಥೆ ಅನಿವಾಸಿ ಕನ್ನಡಿಗರಿಗಾಗಿಯೇ  ಮೀಸಲಾದ ವಿಶೇಷ ವೆಬ್ ಸೈಟ್ globalkannadiga.com ಅನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಮಾಚಾರ. ಅನಿವಾಸಿ ಕನ್ನಡಿಗರ ಕುರಿತ ವಾರ್ತಾ ಭಾರತಿಯ ಈ ಕಾಳಜಿ ಶ್ಲಾಘನೀಯ.

ವಾರ್ತಾ ಭಾರತಿ ಸತ್ಯ ಹೇಳುವ ಪತ್ರಿಕೆ.   ಅನಿವಾಸಿ ಕನ್ನಡಿಗರ ಬಗ್ಗೆ ವಾರ್ತಾ ಭಾರತಿ ಈ ಹಿಂದಿನಿಂದಲೂ ತನ್ನ ಪತ್ರಿಕೆ, ಡಿಜಿಟಲ್ ಮಾಧ್ಯಮಗಳ ಮೂಲಕ ಸಾಕಷ್ಟು ಆದ್ಯತೆ ನೀಡುತ್ತಾ ಬಂದಿದೆ. ಕರ್ನಾಟಕದ ಉದ್ದಗಲಗಳಲ್ಲಿ ಇರುವಂತೆ ವಿದೇಶಗಳಲ್ಲೂ ವಾರ್ತಾ ಭಾರತಿಗೆ ದೊಡ್ಡ ಸಂಖ್ಯೆಯ ಓದುಗರು, ವೀಕ್ಷಕರು, ಅಭಿಮಾನಿಗಳು ಇದ್ದಾರೆ. ಈಗ ಅವರಿಗಾಗಿ ವಾರ್ತಾ ಭಾರತಿ ಒಂದು ಹೊಸ ವೆಬ್ ಸೈಟ್ ಅನ್ನೇ ಮೀಸಲಾಗಿಟ್ಟಿರುವುದು ವಿಶೇಷವಾಗಿದೆ. ಈ ವೆಬ್ ಸೈಟ್ ಎಲ್ಲ ರೀತಿಯಲ್ಲೂ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಅತೀಕುರ‍್ರಹ್ಮಾನ್ ಮುನೀರಿ,

ಖ್ಯಾತ ಅನಿವಾಸಿ ಉದ್ಯಮಿ, ದುಬೈ

ಪ್ರಧಾನ ಕಾರ್ಯದರ್ಶಿ, ರಾಬಿತಾ ಸೊಸೈಟಿ

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories