ಸಂದೇಶದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌...

ದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಕೆ

ವಾರ್ತಾ ಭಾರತಿ ಮಧ್ಯಮ ಸಂಸ್ಥೆ ಅನಿವಾಸಿ ಕನ್ನಡಿಗರಿಗಾಗಿಯೇ  ಮೀಸಲಾದ ವಿಶೇಷ ವೆಬ್ ಸೈಟ್ globalkannadiga.com ಅನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಮಾಚಾರ. ಅನಿವಾಸಿ ಕನ್ನಡಿಗರ ಕುರಿತ ವಾರ್ತಾ ಭಾರತಿಯ ಈ ಕಾಳಜಿ ಶ್ಲಾಘನೀಯ.

ವಾರ್ತಾ ಭಾರತಿ ಸತ್ಯ ಹೇಳುವ ಪತ್ರಿಕೆ.   ಅನಿವಾಸಿ ಕನ್ನಡಿಗರ ಬಗ್ಗೆ ವಾರ್ತಾ ಭಾರತಿ ಈ ಹಿಂದಿನಿಂದಲೂ ತನ್ನ ಪತ್ರಿಕೆ, ಡಿಜಿಟಲ್ ಮಾಧ್ಯಮಗಳ ಮೂಲಕ ಸಾಕಷ್ಟು ಆದ್ಯತೆ ನೀಡುತ್ತಾ ಬಂದಿದೆ. ಕರ್ನಾಟಕದ ಉದ್ದಗಲಗಳಲ್ಲಿ ಇರುವಂತೆ ವಿದೇಶಗಳಲ್ಲೂ ವಾರ್ತಾ ಭಾರತಿಗೆ ದೊಡ್ಡ ಸಂಖ್ಯೆಯ ಓದುಗರು, ವೀಕ್ಷಕರು, ಅಭಿಮಾನಿಗಳು ಇದ್ದಾರೆ. ಈಗ ಅವರಿಗಾಗಿ ವಾರ್ತಾ ಭಾರತಿ ಒಂದು ಹೊಸ ವೆಬ್ ಸೈಟ್ ಅನ್ನೇ ಮೀಸಲಾಗಿಟ್ಟಿರುವುದು ವಿಶೇಷವಾಗಿದೆ. ಈ ವೆಬ್ ಸೈಟ್ ಎಲ್ಲ ರೀತಿಯಲ್ಲೂ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಅತೀಕುರ‍್ರಹ್ಮಾನ್ ಮುನೀರಿ,

ಖ್ಯಾತ ಅನಿವಾಸಿ ಉದ್ಯಮಿ, ದುಬೈ

ಪ್ರಧಾನ ಕಾರ್ಯದರ್ಶಿ, ರಾಬಿತಾ ಸೊಸೈಟಿ

Hot this week

ನಾಳೆ ಒಮಾನಿನಲ್ಲಿ ‘ಮಸ್ಕತ್ ಗಡಿನಾಡ ಉತ್ಸವ-2025’ ಸಾಂಸ್ಕೃತಿಕ ಕಾರ್ಯಕ್ರಮ; ಆಮಂತ್ರಣ ಪತ್ರಿಕೆ ಅನಾವರಣ

ಮಸ್ಕತ್: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಒಮಾನ್ ಘಟಕ ಮಸ್ಕತ್...

ತವರು ಪ್ರೇಮ ಮೆರೆದ ಹುಬ್ಬಳ್ಳಿ ಮೂಲದ ಕನ್ನಡಿಗ; ಲಂಡನಿನಲ್ಲಿ ತನ್ನ ಹೊಸ ‘ಟೆಸ್ಲಾ’ ಕಾರಿಗೆ ಧಾರವಾಡ ರಿಜಿಸ್ಟ್ರೇಷನ್ ಸಂಖ್ಯೆ!

ಲಂಡನ್: ವಿದೇಶದಲ್ಲಿದ್ದುಕೊಂಡು ತಮ್ಮ ತವರು ನಗರದೊಂದಿಗಿನ ಭಾವನಾತ್ಮಕ ಸಂಪರ್ಕವನ್ನು ಜೀವಂತವಾಗಿಡಲು ಇಲ್ಲೊಬ್ಬ...

Veteran expat Abdulaziz Kushalnagar passes away in Riyadh

Riyadh: Abdulaziz Kushalnagar, a long-time Indian expatriate from Kushalnagar...

Related Articles

Popular Categories