ಯುಎಇಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ...

ಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ ಮಾದುಮೂಲೆಗೆ ಬೀಳ್ಕೊಡುಗೆ

ಅಬುಧಾಬಿ: ತಾಯ್ನಾಡಿಗೆ ವಾಸ್ತ್ಯವ್ಯ ಬದಲಿಸುತ್ತಿರುವ ಅಬ್ದುಲ್ಲಾ ಮಾದುಮೂಲೆ ಅವರಿಗೆ ಬ್ಯಾರೀಸ್ ವೆಲ್ಫೇರ್ ಫೋರಮ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು.

ನಗರದ ಗ್ರಾಂಡ್ ಕಾಂಟಿನೆಂಟಲ್ ಹೋಟೆಲ್‌ನಲ್ಲಿ ನಡೆದ ಸಮಾರಂಭವು ಬಿ.ಡಬ್ಲ್ಯೂ.ಫ್ ಅಧ್ಯಕ್ಷ ಮೊಹಮ್ಮದ್ ಅಲಿ ಉಚ್ಚಿಲ್ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಅಬ್ದುಲ್ಲಾ ಮಾದುಮೂಲೆ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಅಬ್ದುಲ್ಲ ಮಾದುಮೂಲೆ ತಾವು ನಡೆದು ಬಂದ ದಾರಿ, ಬಿ ಡಬ್ಲ್ಯೂ ಫ್ ನೊಂದಿಗಿನ 22 ವರ್ಷದ ನಂಟನ್ನು ನೆನಪಿಸಿ ಭಾವುಕರಾದರು. ಮೊಹಮ್ಮದ್ ಅಲಿ ಉಚ್ಚಿಲ್ ತಮ್ಮ ಮತ್ತು ಮಾದುಮೂಲೆಯವರ ದೀರ್ಘಕಾಲದ ಸ್ನೇಹ, ಸಮುದಾಯ ಸೇವೆಯಲ್ಲಿ ಒಟ್ಟಿನ ಪಯಣ ಕುರಿತು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories