ಖತರ್ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ದೋಹ : ವಿದೇಶಾಂಗ ಸಚಿವ ಎಸ್. ಜೈಶಂಕರ್ ರವಿವಾರ ಖತರ್ ಪ್ರಧಾನಿ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್‍ಥಾನಿಯನ್ನು ಭೇಟಿ ಮಾಡಿದ್ದು ಉಭಯ ನಾಯಕರು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕøತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಕೇಂದ್ರೀಕರಿಸಿ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.

ಖತರ್ ಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದ ಜೈಶಂಕರ್ ವಿದೇಶಾಂಗ ಖಾತೆಯನ್ನು ಹೊಂದಿರುವ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತ-ಖತರ್ ಸಂಬಂಧಗಳ ಮತ್ತಷ್ಟು ವರ್ಧನೆ, ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ನಿರಂತರ ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ಭಾರತದ ವಿದೇಶಾಂಗ ಇಲಾಖೆ `ಎಕ್ಸ್’ ಮಾಡಿದೆ.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories