ಯುಎಇದುಬೈ; ಅ.25 ರಂದು ದುಬೈ ಗಡಿನಾಡ ಉತ್ಸವ: ಆಮಂತ್ರಣ...

ದುಬೈ; ಅ.25 ರಂದು ದುಬೈ ಗಡಿನಾಡ ಉತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಔದ್ ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ ಯುವ ಉದ್ಯಮಿ ಪ್ರಕಾಶ್ ಕುಂಪಲ ಬಿಡುಗಡೆಗೊಳಿಸಿದರು.

ಬಿಸಿಸಿಐ ಅಧ್ಯಕ್ಷರಾದ ಹಿದಾಯತ್ ಅಡ್ಡೂರು, ಉಪಾಧ್ಯಕ್ಷರಾದ ಬಶೀರ್ ಕಿನ್ನಿಂಗಾರ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಗಲ್ಫ್ ದೇಶಗಳ ಮುಖ್ಯ ಸಂಚಾಲಕರಾದ ಅಶ್ರಫ್ ಶಾ ಮಂತೂರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಮೊಹಮ್ಮದ್ ಅಲಿ ಉಚ್ಚಿಲ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕೇಂದ್ರ ಘಟಕದ ಕೋಶಾಧಿಕಾರಿ ಝಡ್ ಎ ಕಯ್ಯಾರ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ ಆರ್ ಸುಬ್ಬಯಕಟ್ಟೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ಘಟಕದ ಅಧ್ಯಕ್ಷರಾದ ಅಮರ್ ದೀಪ ಕಲ್ಲುರಾಯ, ಮಾಧ್ಯಮ ಸಂಯೋಜಕ ವಿಜಯಕುಮಾರ್ ಶೆಟ್ಟಿ ಗಾಣದಮೂಲೆ ಮತ್ತು ಬಿಸಿಸಿಐನ ಪದಾಧಿಕಾರಿಗಳಾದ ಅನ್ವರ್ ಹುಸೈನ್ ಅಡ್ಡೂರು, ಮುಶ್ತಾಕ್ ಕದ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories