ಇತರೆಇಟಲಿ; ಡಾ.ಆರತಿ ಕೃಷ್ಣರೊಂದಿಗೆ ಟುರಿನ್‌ನ ಉಪ ಮೇಯರ್​ರನ್ನು ಭೇಟಿಯಾದ...

ಇಟಲಿ; ಡಾ.ಆರತಿ ಕೃಷ್ಣರೊಂದಿಗೆ ಟುರಿನ್‌ನ ಉಪ ಮೇಯರ್​ರನ್ನು ಭೇಟಿಯಾದ ಹೇಮೇಗೌಡ-ಇರ್ಷತ್: ಕರ್ನಾಟಕ- ಇಟಲಿ ಬಗ್ಗೆ ಚರ್ಚೆ

ಇಟಲಿ: ಯುರೋಪ್‌ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಪರಿಷತ್‌ ಸದಸ್ಯೆ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ಇಟಲಿ ಕನ್ನಡ ಸಂಘದ ಅಧ್ಯಕ್ಷ ಹೇಮೇಗೌಡ ಮತ್ತು ಐಒಸಿ ಯುರೋಪ್‌ನ ಕಾರ್ಯದರ್ಶಿ ಇರ್ಷತ್ ಅವರೊಂದಿಗೆ ಟುರಿನ್‌ನ ಉಪ ಮೇಯರ್ ಮೈಕೆಲಾ ಫವಾರೊ ಅವರನ್ನು ಭೇಟಿಯಾಗಿ ಕರ್ನಾಟಕ- ಇಟಲಿಯ ಸಂಬಂಧಗಳ ಪ್ರಮುಖ ಅಂಶಗಳನ್ನು ಚರ್ಚಿಸಿದರು.

ಇಟಲಿಯಲ್ಲಿ ಭಾರತೀಯ ಶುಶ್ರೂಶಕರ ನೇಮಕಾತಿಗೆ ಅವಕಾಶಗಳು, ಭಾರತೀಯ ವಿದ್ಯಾರ್ಥಿಗಳಿಗೆ ಯುರೋಪಿಯನ್- ಇಟಾಲಿಯನ್ ಭಾಷಾ ತರಬೇತಿ ಕಾರ್ಯಕ್ರಮಗಳು ಮತ್ತು ಎರಡೂ ದೇಶಗಳ ನಡುವಿನ ಶೈಕ್ಷಣಿಕ ಮತ್ತು ವೃತ್ತಿಪರ ಸಹಯೋಗಕ್ಕಾಗಿ ವಿಶಾಲ ಮಾರ್ಗಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಮಾಡೆರಾಟಿ ಕೌನ್ಸಿಲ್ ಅಧ್ಯಕ್ಷ ಸಿಮೋನ್ ಫಿಸ್ಸೊಲೊ, ಮಾರಿಯಾ ಬೊಟೊಗ್ಲಿಯೇರಿ ಮತ್ತು ಫ್ರಾನ್ಸೆಸ್ಕೊ ಟೋರ್ಟೊರೆಲ್ಲಾ ಕೂಡ ಭಾಗವಹಿಸಿದ್ದರು.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories