ಸಂದೇಶದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌...

ದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಕೆ

ವಾರ್ತಾ ಭಾರತಿ ಮಧ್ಯಮ ಸಂಸ್ಥೆ ಅನಿವಾಸಿ ಕನ್ನಡಿಗರಿಗಾಗಿಯೇ  ಮೀಸಲಾದ ವಿಶೇಷ ವೆಬ್ ಸೈಟ್ globalkannadiga.com ಅನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಮಾಚಾರ. ಅನಿವಾಸಿ ಕನ್ನಡಿಗರ ಕುರಿತ ವಾರ್ತಾ ಭಾರತಿಯ ಈ ಕಾಳಜಿ ಶ್ಲಾಘನೀಯ.

ವಾರ್ತಾ ಭಾರತಿ ಸತ್ಯ ಹೇಳುವ ಪತ್ರಿಕೆ.   ಅನಿವಾಸಿ ಕನ್ನಡಿಗರ ಬಗ್ಗೆ ವಾರ್ತಾ ಭಾರತಿ ಈ ಹಿಂದಿನಿಂದಲೂ ತನ್ನ ಪತ್ರಿಕೆ, ಡಿಜಿಟಲ್ ಮಾಧ್ಯಮಗಳ ಮೂಲಕ ಸಾಕಷ್ಟು ಆದ್ಯತೆ ನೀಡುತ್ತಾ ಬಂದಿದೆ. ಕರ್ನಾಟಕದ ಉದ್ದಗಲಗಳಲ್ಲಿ ಇರುವಂತೆ ವಿದೇಶಗಳಲ್ಲೂ ವಾರ್ತಾ ಭಾರತಿಗೆ ದೊಡ್ಡ ಸಂಖ್ಯೆಯ ಓದುಗರು, ವೀಕ್ಷಕರು, ಅಭಿಮಾನಿಗಳು ಇದ್ದಾರೆ. ಈಗ ಅವರಿಗಾಗಿ ವಾರ್ತಾ ಭಾರತಿ ಒಂದು ಹೊಸ ವೆಬ್ ಸೈಟ್ ಅನ್ನೇ ಮೀಸಲಾಗಿಟ್ಟಿರುವುದು ವಿಶೇಷವಾಗಿದೆ. ಈ ವೆಬ್ ಸೈಟ್ ಎಲ್ಲ ರೀತಿಯಲ್ಲೂ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಅತೀಕುರ‍್ರಹ್ಮಾನ್ ಮುನೀರಿ,

ಖ್ಯಾತ ಅನಿವಾಸಿ ಉದ್ಯಮಿ, ದುಬೈ

ಪ್ರಧಾನ ಕಾರ್ಯದರ್ಶಿ, ರಾಬಿತಾ ಸೊಸೈಟಿ

Hot this week

ಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ ನೋಡಿದವರು ಏನೆಂದಿದ್ದಾರೆ ನೋಡಿ…!

ನ್ಯೂಯಾರ್ಕ್: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಎಲ್ಲೆಡೆ ಬಿಡುಗಡೆಗೊಂಡಿದ್ದು, ಅಮೇರಿಕದ ನ್ಯೂಯಾರ್ಕ್...

ಅದ್ದೂರಿಯಾಗಿ ನಡೆದ ಕರ್ನಾಟಕ ಸಂಘ ಖತರ್‌ನ ‘ಎಂಜಿನಿಯರ್ಸ್ ಡೇ’

ದೋಹಾ(ಖತರ್): ಜಗಮೆಚ್ಚಿದ ಎಂಜಿನಿಯರ್ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ...

Related Articles

Popular Categories