ಸಂದೇಶದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌...

ದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಕೆ

ವಾರ್ತಾ ಭಾರತಿ ಮಧ್ಯಮ ಸಂಸ್ಥೆ ಅನಿವಾಸಿ ಕನ್ನಡಿಗರಿಗಾಗಿಯೇ  ಮೀಸಲಾದ ವಿಶೇಷ ವೆಬ್ ಸೈಟ್ globalkannadiga.com ಅನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಮಾಚಾರ. ಅನಿವಾಸಿ ಕನ್ನಡಿಗರ ಕುರಿತ ವಾರ್ತಾ ಭಾರತಿಯ ಈ ಕಾಳಜಿ ಶ್ಲಾಘನೀಯ.

ವಾರ್ತಾ ಭಾರತಿ ಸತ್ಯ ಹೇಳುವ ಪತ್ರಿಕೆ.   ಅನಿವಾಸಿ ಕನ್ನಡಿಗರ ಬಗ್ಗೆ ವಾರ್ತಾ ಭಾರತಿ ಈ ಹಿಂದಿನಿಂದಲೂ ತನ್ನ ಪತ್ರಿಕೆ, ಡಿಜಿಟಲ್ ಮಾಧ್ಯಮಗಳ ಮೂಲಕ ಸಾಕಷ್ಟು ಆದ್ಯತೆ ನೀಡುತ್ತಾ ಬಂದಿದೆ. ಕರ್ನಾಟಕದ ಉದ್ದಗಲಗಳಲ್ಲಿ ಇರುವಂತೆ ವಿದೇಶಗಳಲ್ಲೂ ವಾರ್ತಾ ಭಾರತಿಗೆ ದೊಡ್ಡ ಸಂಖ್ಯೆಯ ಓದುಗರು, ವೀಕ್ಷಕರು, ಅಭಿಮಾನಿಗಳು ಇದ್ದಾರೆ. ಈಗ ಅವರಿಗಾಗಿ ವಾರ್ತಾ ಭಾರತಿ ಒಂದು ಹೊಸ ವೆಬ್ ಸೈಟ್ ಅನ್ನೇ ಮೀಸಲಾಗಿಟ್ಟಿರುವುದು ವಿಶೇಷವಾಗಿದೆ. ಈ ವೆಬ್ ಸೈಟ್ ಎಲ್ಲ ರೀತಿಯಲ್ಲೂ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಅತೀಕುರ‍್ರಹ್ಮಾನ್ ಮುನೀರಿ,

ಖ್ಯಾತ ಅನಿವಾಸಿ ಉದ್ಯಮಿ, ದುಬೈ

ಪ್ರಧಾನ ಕಾರ್ಯದರ್ಶಿ, ರಾಬಿತಾ ಸೊಸೈಟಿ

Hot this week

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

Related Articles

Popular Categories