ಸಂದೇಶದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌...

ದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಕೆ

ವಾರ್ತಾ ಭಾರತಿ ಮಧ್ಯಮ ಸಂಸ್ಥೆ ಅನಿವಾಸಿ ಕನ್ನಡಿಗರಿಗಾಗಿಯೇ  ಮೀಸಲಾದ ವಿಶೇಷ ವೆಬ್ ಸೈಟ್ globalkannadiga.com ಅನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಮಾಚಾರ. ಅನಿವಾಸಿ ಕನ್ನಡಿಗರ ಕುರಿತ ವಾರ್ತಾ ಭಾರತಿಯ ಈ ಕಾಳಜಿ ಶ್ಲಾಘನೀಯ.

ವಾರ್ತಾ ಭಾರತಿ ಸತ್ಯ ಹೇಳುವ ಪತ್ರಿಕೆ.   ಅನಿವಾಸಿ ಕನ್ನಡಿಗರ ಬಗ್ಗೆ ವಾರ್ತಾ ಭಾರತಿ ಈ ಹಿಂದಿನಿಂದಲೂ ತನ್ನ ಪತ್ರಿಕೆ, ಡಿಜಿಟಲ್ ಮಾಧ್ಯಮಗಳ ಮೂಲಕ ಸಾಕಷ್ಟು ಆದ್ಯತೆ ನೀಡುತ್ತಾ ಬಂದಿದೆ. ಕರ್ನಾಟಕದ ಉದ್ದಗಲಗಳಲ್ಲಿ ಇರುವಂತೆ ವಿದೇಶಗಳಲ್ಲೂ ವಾರ್ತಾ ಭಾರತಿಗೆ ದೊಡ್ಡ ಸಂಖ್ಯೆಯ ಓದುಗರು, ವೀಕ್ಷಕರು, ಅಭಿಮಾನಿಗಳು ಇದ್ದಾರೆ. ಈಗ ಅವರಿಗಾಗಿ ವಾರ್ತಾ ಭಾರತಿ ಒಂದು ಹೊಸ ವೆಬ್ ಸೈಟ್ ಅನ್ನೇ ಮೀಸಲಾಗಿಟ್ಟಿರುವುದು ವಿಶೇಷವಾಗಿದೆ. ಈ ವೆಬ್ ಸೈಟ್ ಎಲ್ಲ ರೀತಿಯಲ್ಲೂ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಅತೀಕುರ‍್ರಹ್ಮಾನ್ ಮುನೀರಿ,

ಖ್ಯಾತ ಅನಿವಾಸಿ ಉದ್ಯಮಿ, ದುಬೈ

ಪ್ರಧಾನ ಕಾರ್ಯದರ್ಶಿ, ರಾಬಿತಾ ಸೊಸೈಟಿ

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories