ಸಂದೇಶದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌...

ದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಕೆ

ವಾರ್ತಾ ಭಾರತಿ ಮಧ್ಯಮ ಸಂಸ್ಥೆ ಅನಿವಾಸಿ ಕನ್ನಡಿಗರಿಗಾಗಿಯೇ  ಮೀಸಲಾದ ವಿಶೇಷ ವೆಬ್ ಸೈಟ್ globalkannadiga.com ಅನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಮಾಚಾರ. ಅನಿವಾಸಿ ಕನ್ನಡಿಗರ ಕುರಿತ ವಾರ್ತಾ ಭಾರತಿಯ ಈ ಕಾಳಜಿ ಶ್ಲಾಘನೀಯ.

ವಾರ್ತಾ ಭಾರತಿ ಸತ್ಯ ಹೇಳುವ ಪತ್ರಿಕೆ.   ಅನಿವಾಸಿ ಕನ್ನಡಿಗರ ಬಗ್ಗೆ ವಾರ್ತಾ ಭಾರತಿ ಈ ಹಿಂದಿನಿಂದಲೂ ತನ್ನ ಪತ್ರಿಕೆ, ಡಿಜಿಟಲ್ ಮಾಧ್ಯಮಗಳ ಮೂಲಕ ಸಾಕಷ್ಟು ಆದ್ಯತೆ ನೀಡುತ್ತಾ ಬಂದಿದೆ. ಕರ್ನಾಟಕದ ಉದ್ದಗಲಗಳಲ್ಲಿ ಇರುವಂತೆ ವಿದೇಶಗಳಲ್ಲೂ ವಾರ್ತಾ ಭಾರತಿಗೆ ದೊಡ್ಡ ಸಂಖ್ಯೆಯ ಓದುಗರು, ವೀಕ್ಷಕರು, ಅಭಿಮಾನಿಗಳು ಇದ್ದಾರೆ. ಈಗ ಅವರಿಗಾಗಿ ವಾರ್ತಾ ಭಾರತಿ ಒಂದು ಹೊಸ ವೆಬ್ ಸೈಟ್ ಅನ್ನೇ ಮೀಸಲಾಗಿಟ್ಟಿರುವುದು ವಿಶೇಷವಾಗಿದೆ. ಈ ವೆಬ್ ಸೈಟ್ ಎಲ್ಲ ರೀತಿಯಲ್ಲೂ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಅತೀಕುರ‍್ರಹ್ಮಾನ್ ಮುನೀರಿ,

ಖ್ಯಾತ ಅನಿವಾಸಿ ಉದ್ಯಮಿ, ದುಬೈ

ಪ್ರಧಾನ ಕಾರ್ಯದರ್ಶಿ, ರಾಬಿತಾ ಸೊಸೈಟಿ

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories