ಸಂದೇಶದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌...

ದುಬೈನ ಅನಿವಾಸಿ ಉದ್ಯಮಿ ಅತೀಕುರ‍್ರಹ್ಮಾನ್ ಮುನೀರಿ ಅವರಿಂದ  ʼಗ್ಲೋಬಲ್‌ ಕನ್ನಡಿಗʼಗೆ ಶುಭಹಾರೈಕೆ

ವಾರ್ತಾ ಭಾರತಿ ಮಧ್ಯಮ ಸಂಸ್ಥೆ ಅನಿವಾಸಿ ಕನ್ನಡಿಗರಿಗಾಗಿಯೇ  ಮೀಸಲಾದ ವಿಶೇಷ ವೆಬ್ ಸೈಟ್ globalkannadiga.com ಅನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಮಾಚಾರ. ಅನಿವಾಸಿ ಕನ್ನಡಿಗರ ಕುರಿತ ವಾರ್ತಾ ಭಾರತಿಯ ಈ ಕಾಳಜಿ ಶ್ಲಾಘನೀಯ.

ವಾರ್ತಾ ಭಾರತಿ ಸತ್ಯ ಹೇಳುವ ಪತ್ರಿಕೆ.   ಅನಿವಾಸಿ ಕನ್ನಡಿಗರ ಬಗ್ಗೆ ವಾರ್ತಾ ಭಾರತಿ ಈ ಹಿಂದಿನಿಂದಲೂ ತನ್ನ ಪತ್ರಿಕೆ, ಡಿಜಿಟಲ್ ಮಾಧ್ಯಮಗಳ ಮೂಲಕ ಸಾಕಷ್ಟು ಆದ್ಯತೆ ನೀಡುತ್ತಾ ಬಂದಿದೆ. ಕರ್ನಾಟಕದ ಉದ್ದಗಲಗಳಲ್ಲಿ ಇರುವಂತೆ ವಿದೇಶಗಳಲ್ಲೂ ವಾರ್ತಾ ಭಾರತಿಗೆ ದೊಡ್ಡ ಸಂಖ್ಯೆಯ ಓದುಗರು, ವೀಕ್ಷಕರು, ಅಭಿಮಾನಿಗಳು ಇದ್ದಾರೆ. ಈಗ ಅವರಿಗಾಗಿ ವಾರ್ತಾ ಭಾರತಿ ಒಂದು ಹೊಸ ವೆಬ್ ಸೈಟ್ ಅನ್ನೇ ಮೀಸಲಾಗಿಟ್ಟಿರುವುದು ವಿಶೇಷವಾಗಿದೆ. ಈ ವೆಬ್ ಸೈಟ್ ಎಲ್ಲ ರೀತಿಯಲ್ಲೂ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

ಅತೀಕುರ‍್ರಹ್ಮಾನ್ ಮುನೀರಿ,

ಖ್ಯಾತ ಅನಿವಾಸಿ ಉದ್ಯಮಿ, ದುಬೈ

ಪ್ರಧಾನ ಕಾರ್ಯದರ್ಶಿ, ರಾಬಿತಾ ಸೊಸೈಟಿ

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories