ಸಂದೇಶಅಟ್ಲಾಂಟದ ನೃಪತುಂಗ ಕನ್ನಡ ಕೂಟದಿಂದ ʼಗ್ಲೋಬಲ್‌ ಕನ್ನಡಿಗʼಗೆ ಶುಭ...

ಅಟ್ಲಾಂಟದ ನೃಪತುಂಗ ಕನ್ನಡ ಕೂಟದಿಂದ ʼಗ್ಲೋಬಲ್‌ ಕನ್ನಡಿಗʼಗೆ ಶುಭ ಹಾರೈಕೆ

ಕನ್ನಡ ಭಾಷೆಯ ಓದುಗರಲ್ಲಿ ‘ವಾರ್ತಾಭಾರತಿ’ ಬಹಳ ಜನಪ್ರಿಯ ಸುದ್ದಿಸಂಸ್ಥೆಯಾಗಿದೆ. ದಿಟ್ಟ, ನೇರ, ನಿಶ್ಪಕ್ಷ ಹಾಗೂ ನಂಬಿಕೆಯ ಸುದ್ದಿಗಾಗಿ ಕನ್ನಡಿಗರ ಮನ ಮುಟ್ಟುತ್ತಿದೆ. ‘ವಾರ್ತಾಭಾರತಿ’ ಕನ್ನಡ ಪತ್ರಿಕೋದ್ಯಮದಲ್ಲಿ ಬಹು ಬೇಗ ಅನೇಕ ಮೈಲಿಗಲ್ಲುಗಳನ್ನು ಸಾಧಿಸಿ ಇನ್ನೂ ಹೊಸ ವಿನೂತನ ಪ್ರಯೋಗಗಳನ್ನು ಆವಿಷ್ಕರಿಸುತ್ತಿದೆ.

ಭಾರತದಲ್ಲಿ ಅಲ್ಲದೇ ವಿದೇಶದಲ್ಲಿಯೂ ಸಹ ತನ್ನ ಓದುಗರ ಬಳಗವನ್ನು ಹೆಚ್ಚಿಸಿಕೊಂಡಿದೆ. ಈಗ ಇದರ ವಿಸ್ತರಣೆಯಾಗಿ ಅನಿವಾಸಿ ಕನ್ನಡಿಗರಿಗಾಗಿ globalkannadiga.com ಪ್ರಾರಂಭಿಸುವುದಕ್ಕೆ ಅಮೆರಿಕದ ಅಟ್ಲಾಂಟ ನಗರದ ಕನ್ನಡಿಗರ ಸಂಸ್ಥೆಯಾದ ನೃಪತುಂಗ ಕನ್ನಡ ಕೂಟದ ಪರವಾಗಿ ವಾರ್ತಾಭಾರತಿ ಮಾಧ್ಯಮ ಸಮೂಹಕ್ಕೆ globalkannadiga.com ವೆಬ್ ಸೈಟ್ ಪ್ರಾರಂಭದ ಶುಭಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತಿದ್ದೇನೆ.

ಭರತ್ ತೇಜಸ್ವಿ

ನಿರ್ದೇಶಕರು,

ನೃಪತುಂಗ ಕನ್ನಡ ಕೂಟ, ಅಟ್ಲಾಂಟ

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories