ಸಂದೇಶಅಟ್ಲಾಂಟದ ನೃಪತುಂಗ ಕನ್ನಡ ಕೂಟದಿಂದ ʼಗ್ಲೋಬಲ್‌ ಕನ್ನಡಿಗʼಗೆ ಶುಭ...

ಅಟ್ಲಾಂಟದ ನೃಪತುಂಗ ಕನ್ನಡ ಕೂಟದಿಂದ ʼಗ್ಲೋಬಲ್‌ ಕನ್ನಡಿಗʼಗೆ ಶುಭ ಹಾರೈಕೆ

ಕನ್ನಡ ಭಾಷೆಯ ಓದುಗರಲ್ಲಿ ‘ವಾರ್ತಾಭಾರತಿ’ ಬಹಳ ಜನಪ್ರಿಯ ಸುದ್ದಿಸಂಸ್ಥೆಯಾಗಿದೆ. ದಿಟ್ಟ, ನೇರ, ನಿಶ್ಪಕ್ಷ ಹಾಗೂ ನಂಬಿಕೆಯ ಸುದ್ದಿಗಾಗಿ ಕನ್ನಡಿಗರ ಮನ ಮುಟ್ಟುತ್ತಿದೆ. ‘ವಾರ್ತಾಭಾರತಿ’ ಕನ್ನಡ ಪತ್ರಿಕೋದ್ಯಮದಲ್ಲಿ ಬಹು ಬೇಗ ಅನೇಕ ಮೈಲಿಗಲ್ಲುಗಳನ್ನು ಸಾಧಿಸಿ ಇನ್ನೂ ಹೊಸ ವಿನೂತನ ಪ್ರಯೋಗಗಳನ್ನು ಆವಿಷ್ಕರಿಸುತ್ತಿದೆ.

ಭಾರತದಲ್ಲಿ ಅಲ್ಲದೇ ವಿದೇಶದಲ್ಲಿಯೂ ಸಹ ತನ್ನ ಓದುಗರ ಬಳಗವನ್ನು ಹೆಚ್ಚಿಸಿಕೊಂಡಿದೆ. ಈಗ ಇದರ ವಿಸ್ತರಣೆಯಾಗಿ ಅನಿವಾಸಿ ಕನ್ನಡಿಗರಿಗಾಗಿ globalkannadiga.com ಪ್ರಾರಂಭಿಸುವುದಕ್ಕೆ ಅಮೆರಿಕದ ಅಟ್ಲಾಂಟ ನಗರದ ಕನ್ನಡಿಗರ ಸಂಸ್ಥೆಯಾದ ನೃಪತುಂಗ ಕನ್ನಡ ಕೂಟದ ಪರವಾಗಿ ವಾರ್ತಾಭಾರತಿ ಮಾಧ್ಯಮ ಸಮೂಹಕ್ಕೆ globalkannadiga.com ವೆಬ್ ಸೈಟ್ ಪ್ರಾರಂಭದ ಶುಭಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತಿದ್ದೇನೆ.

ಭರತ್ ತೇಜಸ್ವಿ

ನಿರ್ದೇಶಕರು,

ನೃಪತುಂಗ ಕನ್ನಡ ಕೂಟ, ಅಟ್ಲಾಂಟ

Hot this week

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

Related Articles

Popular Categories