ಇತರೆಇಟಲಿ; ಡಾ.ಆರತಿ ಕೃಷ್ಣರೊಂದಿಗೆ ಟುರಿನ್‌ನ ಉಪ ಮೇಯರ್​ರನ್ನು ಭೇಟಿಯಾದ...

ಇಟಲಿ; ಡಾ.ಆರತಿ ಕೃಷ್ಣರೊಂದಿಗೆ ಟುರಿನ್‌ನ ಉಪ ಮೇಯರ್​ರನ್ನು ಭೇಟಿಯಾದ ಹೇಮೇಗೌಡ-ಇರ್ಷತ್: ಕರ್ನಾಟಕ- ಇಟಲಿ ಬಗ್ಗೆ ಚರ್ಚೆ

ಇಟಲಿ: ಯುರೋಪ್‌ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಪರಿಷತ್‌ ಸದಸ್ಯೆ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ಇಟಲಿ ಕನ್ನಡ ಸಂಘದ ಅಧ್ಯಕ್ಷ ಹೇಮೇಗೌಡ ಮತ್ತು ಐಒಸಿ ಯುರೋಪ್‌ನ ಕಾರ್ಯದರ್ಶಿ ಇರ್ಷತ್ ಅವರೊಂದಿಗೆ ಟುರಿನ್‌ನ ಉಪ ಮೇಯರ್ ಮೈಕೆಲಾ ಫವಾರೊ ಅವರನ್ನು ಭೇಟಿಯಾಗಿ ಕರ್ನಾಟಕ- ಇಟಲಿಯ ಸಂಬಂಧಗಳ ಪ್ರಮುಖ ಅಂಶಗಳನ್ನು ಚರ್ಚಿಸಿದರು.

ಇಟಲಿಯಲ್ಲಿ ಭಾರತೀಯ ಶುಶ್ರೂಶಕರ ನೇಮಕಾತಿಗೆ ಅವಕಾಶಗಳು, ಭಾರತೀಯ ವಿದ್ಯಾರ್ಥಿಗಳಿಗೆ ಯುರೋಪಿಯನ್- ಇಟಾಲಿಯನ್ ಭಾಷಾ ತರಬೇತಿ ಕಾರ್ಯಕ್ರಮಗಳು ಮತ್ತು ಎರಡೂ ದೇಶಗಳ ನಡುವಿನ ಶೈಕ್ಷಣಿಕ ಮತ್ತು ವೃತ್ತಿಪರ ಸಹಯೋಗಕ್ಕಾಗಿ ವಿಶಾಲ ಮಾರ್ಗಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಮಾಡೆರಾಟಿ ಕೌನ್ಸಿಲ್ ಅಧ್ಯಕ್ಷ ಸಿಮೋನ್ ಫಿಸ್ಸೊಲೊ, ಮಾರಿಯಾ ಬೊಟೊಗ್ಲಿಯೇರಿ ಮತ್ತು ಫ್ರಾನ್ಸೆಸ್ಕೊ ಟೋರ್ಟೊರೆಲ್ಲಾ ಕೂಡ ಭಾಗವಹಿಸಿದ್ದರು.

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories