ಯುಎಇglobalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ...

globalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ

ಆತ್ಮೀಯ ವಾರ್ತಾಭಾರತಿ ತಂಡವು ಸಮಾಜಕ್ಕೆ ಕನ್ನಡಿಯಂತೆ ಕಾರ್ಯ ನಿರ್ವಹಿಸಿ ಒಳ್ಳೆಯ ಕೆಲಸಗಳಿಗೆ ಉತ್ತೇಜಿಸಿ , ಲೋಪ ದೋಷಗಳನ್ನು ಟೀಕಿಸಿ ಜನ ಜಾಗೃತಿ ಮೂಡಿಸಿ ಸಾಮಾಜಿಕ ಪರಿವರ್ತನೆಯನ್ನು ತರುವಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯವನ್ನು ವಿಸ್ತರಿಸಲು ಮತ್ತೊಂದು ಹೆಜ್ಜೆಯಾಗಿ ಹೊಸ ಜಾಲತಾಣದ “globalkannadiga.com” ಉದ್ಘಾಟಿಸುತ್ತಿರುವುದು ಸಂತೋಷದ ವಿಚಾರವಾಗಿದ್ದು, ಈ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಕರ್ನಾಟಕ ಸಂಘ ದುಬೈ ಪರವಾಗಿ ಶುಭಾಶಯ ಕೋರುತ್ತಿದ್ದೇನೆ.

ಶಶಿಧರ ನಾಗರಾಜಪ್ಪ
ಅಧ್ಯಕ್ಷರು – ಕರ್ನಾಟಕ ಸಂಘ ದುಬೈ

Hot this week

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

ಮಸ್ಕತ್‌ನಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಆರ್ಥಿಕ ನೆರವು ಬೇಕು: ‘ಮಸ್ಕತ್ ಕನ್ನಡ ಸಂಘ’ದ ಅಧ್ಯಕ್ಷ ಮಂಜುನಾಥ್ ಸಂಗಟಿ

ವಿಶೇಷ ಸಂದರ್ಶನ; ಎಂ.ಇಕ್ಬಾಲ್ ಉಚ್ಚಿಲ, ದುಬೈ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣವಾಗಿರುವ...

Related Articles

Popular Categories