ಯುಎಇglobalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ...

globalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ

ಆತ್ಮೀಯ ವಾರ್ತಾಭಾರತಿ ತಂಡವು ಸಮಾಜಕ್ಕೆ ಕನ್ನಡಿಯಂತೆ ಕಾರ್ಯ ನಿರ್ವಹಿಸಿ ಒಳ್ಳೆಯ ಕೆಲಸಗಳಿಗೆ ಉತ್ತೇಜಿಸಿ , ಲೋಪ ದೋಷಗಳನ್ನು ಟೀಕಿಸಿ ಜನ ಜಾಗೃತಿ ಮೂಡಿಸಿ ಸಾಮಾಜಿಕ ಪರಿವರ್ತನೆಯನ್ನು ತರುವಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯವನ್ನು ವಿಸ್ತರಿಸಲು ಮತ್ತೊಂದು ಹೆಜ್ಜೆಯಾಗಿ ಹೊಸ ಜಾಲತಾಣದ “globalkannadiga.com” ಉದ್ಘಾಟಿಸುತ್ತಿರುವುದು ಸಂತೋಷದ ವಿಚಾರವಾಗಿದ್ದು, ಈ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಕರ್ನಾಟಕ ಸಂಘ ದುಬೈ ಪರವಾಗಿ ಶುಭಾಶಯ ಕೋರುತ್ತಿದ್ದೇನೆ.

ಶಶಿಧರ ನಾಗರಾಜಪ್ಪ
ಅಧ್ಯಕ್ಷರು – ಕರ್ನಾಟಕ ಸಂಘ ದುಬೈ

Hot this week

ಕುವೈತ್‌ನ ನೇರಂಬಳ್ಳಿ ಸುರೇಶ್ ರಾವ್​​ಗೆ ‘ಸಮಾಜ ಸೇವಾ ರತ್ನ ಪ್ರಶಸ್ತಿ–2026’

ಕುವೈತ್: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ ಆಗಿ ಸೇವೆ...

ದುಬೈನಲ್ಲಿ ಫೆಬ್ರವರಿ 22ರಂದು ‘ಯುಎಇ ಬಂಟ್ಸ್’ನಿಂದ ವಾರ್ಷಿಕ ‘ಸ್ಪೋರ್ಟ್ಸ್ ಡೇ-2026’

ದುಬೈ: ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" ಫೆಬ್ರವರಿ 22ರಂದು...

Moolur Jumma Masjid representatives felicitated in Dubai; community backs renovation project

Dubai: Representatives of the historic Moolur Jumma Masjid were...

Related Articles

Popular Categories