ಯುಎಇglobalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ...

globalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ

ಆತ್ಮೀಯ ವಾರ್ತಾಭಾರತಿ ತಂಡವು ಸಮಾಜಕ್ಕೆ ಕನ್ನಡಿಯಂತೆ ಕಾರ್ಯ ನಿರ್ವಹಿಸಿ ಒಳ್ಳೆಯ ಕೆಲಸಗಳಿಗೆ ಉತ್ತೇಜಿಸಿ , ಲೋಪ ದೋಷಗಳನ್ನು ಟೀಕಿಸಿ ಜನ ಜಾಗೃತಿ ಮೂಡಿಸಿ ಸಾಮಾಜಿಕ ಪರಿವರ್ತನೆಯನ್ನು ತರುವಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯವನ್ನು ವಿಸ್ತರಿಸಲು ಮತ್ತೊಂದು ಹೆಜ್ಜೆಯಾಗಿ ಹೊಸ ಜಾಲತಾಣದ “globalkannadiga.com” ಉದ್ಘಾಟಿಸುತ್ತಿರುವುದು ಸಂತೋಷದ ವಿಚಾರವಾಗಿದ್ದು, ಈ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಕರ್ನಾಟಕ ಸಂಘ ದುಬೈ ಪರವಾಗಿ ಶುಭಾಶಯ ಕೋರುತ್ತಿದ್ದೇನೆ.

ಶಶಿಧರ ನಾಗರಾಜಪ್ಪ
ಅಧ್ಯಕ್ಷರು – ಕರ್ನಾಟಕ ಸಂಘ ದುಬೈ

Hot this week

ಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ ನೋಡಿದವರು ಏನೆಂದಿದ್ದಾರೆ ನೋಡಿ…!

ನ್ಯೂಯಾರ್ಕ್: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಎಲ್ಲೆಡೆ ಬಿಡುಗಡೆಗೊಂಡಿದ್ದು, ಅಮೇರಿಕದ ನ್ಯೂಯಾರ್ಕ್...

ಅದ್ದೂರಿಯಾಗಿ ನಡೆದ ಕರ್ನಾಟಕ ಸಂಘ ಖತರ್‌ನ ‘ಎಂಜಿನಿಯರ್ಸ್ ಡೇ’

ದೋಹಾ(ಖತರ್): ಜಗಮೆಚ್ಚಿದ ಎಂಜಿನಿಯರ್ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ...

Related Articles

Popular Categories