ಯುಎಇglobalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ...

globalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ

ಆತ್ಮೀಯ ವಾರ್ತಾಭಾರತಿ ತಂಡವು ಸಮಾಜಕ್ಕೆ ಕನ್ನಡಿಯಂತೆ ಕಾರ್ಯ ನಿರ್ವಹಿಸಿ ಒಳ್ಳೆಯ ಕೆಲಸಗಳಿಗೆ ಉತ್ತೇಜಿಸಿ , ಲೋಪ ದೋಷಗಳನ್ನು ಟೀಕಿಸಿ ಜನ ಜಾಗೃತಿ ಮೂಡಿಸಿ ಸಾಮಾಜಿಕ ಪರಿವರ್ತನೆಯನ್ನು ತರುವಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯವನ್ನು ವಿಸ್ತರಿಸಲು ಮತ್ತೊಂದು ಹೆಜ್ಜೆಯಾಗಿ ಹೊಸ ಜಾಲತಾಣದ “globalkannadiga.com” ಉದ್ಘಾಟಿಸುತ್ತಿರುವುದು ಸಂತೋಷದ ವಿಚಾರವಾಗಿದ್ದು, ಈ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಕರ್ನಾಟಕ ಸಂಘ ದುಬೈ ಪರವಾಗಿ ಶುಭಾಶಯ ಕೋರುತ್ತಿದ್ದೇನೆ.

ಶಶಿಧರ ನಾಗರಾಜಪ್ಪ
ಅಧ್ಯಕ್ಷರು – ಕರ್ನಾಟಕ ಸಂಘ ದುಬೈ

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories