ಯುಎಇglobalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ...

globalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ

ಆತ್ಮೀಯ ವಾರ್ತಾಭಾರತಿ ತಂಡವು ಸಮಾಜಕ್ಕೆ ಕನ್ನಡಿಯಂತೆ ಕಾರ್ಯ ನಿರ್ವಹಿಸಿ ಒಳ್ಳೆಯ ಕೆಲಸಗಳಿಗೆ ಉತ್ತೇಜಿಸಿ , ಲೋಪ ದೋಷಗಳನ್ನು ಟೀಕಿಸಿ ಜನ ಜಾಗೃತಿ ಮೂಡಿಸಿ ಸಾಮಾಜಿಕ ಪರಿವರ್ತನೆಯನ್ನು ತರುವಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯವನ್ನು ವಿಸ್ತರಿಸಲು ಮತ್ತೊಂದು ಹೆಜ್ಜೆಯಾಗಿ ಹೊಸ ಜಾಲತಾಣದ “globalkannadiga.com” ಉದ್ಘಾಟಿಸುತ್ತಿರುವುದು ಸಂತೋಷದ ವಿಚಾರವಾಗಿದ್ದು, ಈ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಕರ್ನಾಟಕ ಸಂಘ ದುಬೈ ಪರವಾಗಿ ಶುಭಾಶಯ ಕೋರುತ್ತಿದ್ದೇನೆ.

ಶಶಿಧರ ನಾಗರಾಜಪ್ಪ
ಅಧ್ಯಕ್ಷರು – ಕರ್ನಾಟಕ ಸಂಘ ದುಬೈ

Hot this week

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

Related Articles

Popular Categories