ಯುಎಇglobalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ...

globalkannadiga.comಗೆ ಶುಭ ಹಾರೈಸಿದ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ

ಆತ್ಮೀಯ ವಾರ್ತಾಭಾರತಿ ತಂಡವು ಸಮಾಜಕ್ಕೆ ಕನ್ನಡಿಯಂತೆ ಕಾರ್ಯ ನಿರ್ವಹಿಸಿ ಒಳ್ಳೆಯ ಕೆಲಸಗಳಿಗೆ ಉತ್ತೇಜಿಸಿ , ಲೋಪ ದೋಷಗಳನ್ನು ಟೀಕಿಸಿ ಜನ ಜಾಗೃತಿ ಮೂಡಿಸಿ ಸಾಮಾಜಿಕ ಪರಿವರ್ತನೆಯನ್ನು ತರುವಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯವನ್ನು ವಿಸ್ತರಿಸಲು ಮತ್ತೊಂದು ಹೆಜ್ಜೆಯಾಗಿ ಹೊಸ ಜಾಲತಾಣದ “globalkannadiga.com” ಉದ್ಘಾಟಿಸುತ್ತಿರುವುದು ಸಂತೋಷದ ವಿಚಾರವಾಗಿದ್ದು, ಈ ನಿಮ್ಮ ಪ್ರಯತ್ನ ಯಶಸ್ವಿಯಾಗಲಿ ಎಂದು ಕರ್ನಾಟಕ ಸಂಘ ದುಬೈ ಪರವಾಗಿ ಶುಭಾಶಯ ಕೋರುತ್ತಿದ್ದೇನೆ.

ಶಶಿಧರ ನಾಗರಾಜಪ್ಪ
ಅಧ್ಯಕ್ಷರು – ಕರ್ನಾಟಕ ಸಂಘ ದುಬೈ

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories