ಸೌದಿ ಅರೇಬಿಯಾಜಿದ್ದಾ ವಿಮಾನ ನಿಲ್ದಾಣದಲ್ಲಿ ಮಂಗಳೂರಿಗೆ ಹೊರಟಿದ್ದ ವ್ಯಕ್ತಿ ಹೃದಯಾಘಾತದಿಂದ...

ಜಿದ್ದಾ ವಿಮಾನ ನಿಲ್ದಾಣದಲ್ಲಿ ಮಂಗಳೂರಿಗೆ ಹೊರಟಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಸೌದಿ: ಗುರುವಾರ ರಾತ್ರಿ ಜಿದ್ದಾದಿಂದ ಮಂಗಳೂರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸಬೇಕಿದ್ದ ಬೆಳ್ತಂಗಡಿಯ ಹಿದಾಯತ್ ಎಂಬವರು ಜಿದ್ದಾ ವಿಮಾನ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ ಮೃತರಾಗಿರುವ ಘಟನೆ ವರದಿಯಾಗಿದೆ.

ನಿನ್ನೆ ರಾತ್ರಿ 8:10ರ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಕಿದ್ದ ಬೆಳ್ತಂಗಡಿ ಸಂಜಯನಗರ ನಿವಾಸಿ ಹಿದಾಯತ್ ಗೆ, ಜಿದ್ದಾ ಏರ್ ಪೋರ್ಟ್ ತಲುಪುತ್ತಿದ್ದಂತೆ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರು ತಂದೆ-ತಾಯಿ, ಪತ್ನಿ ಹಾಗೂ ಒಂದು ಗಂಡು, ಮೂರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories