ಇತರೆ ́ಗ್ಲೋಬಲ್ ಕನ್ನಡಿಗʼಗೆ ದುಬೈಯ ಕೆಎನ್‌ಆರ್‌ಐ ವೇದಿಕೆಯಿಂದ ಶುಭ ಹಾರೈಕೆ

 ́ಗ್ಲೋಬಲ್ ಕನ್ನಡಿಗʼಗೆ ದುಬೈಯ ಕೆಎನ್‌ಆರ್‌ಐ ವೇದಿಕೆಯಿಂದ ಶುಭ ಹಾರೈಕೆ

ವಾರ್ತಾಭಾರತಿಯು ಪ್ರಾರಂಭಿಸುತ್ತಿರುವ ಹೊಸ ವೆಬ್ ತಾಣ globalkannadiga.com ಅನಿವಾಸಿ ಕನ್ನಡಿಗರಿಗೆ ತಮ್ಮ ಕಥೆಗಳು, ಸಾಧನೆಗಳು ಮತ್ತು ಸವಾಲುಗಳನ್ನು ಹಂಚಿಕೊಳ್ಳಲು ಮತ್ತು ಕರ್ನಾಟಕದೊಂದಿಗಿನ ಅವರ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಬಹಳ ಮುಖ್ಯವಾದ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ.

ಈ ವೆಬ್‌ಸೈಟ್ ಅನಿವಾಸಿ ಕನ್ನಡಿಗರು ಮತ್ತು ನಮ್ಮ ತಾಯ್ನಾಡಿನ ನಡುವಿನ ಅಂತರವನ್ನು ಕಡಿಮೆ ಮಾಡುವುದಲ್ಲದೆ, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವ ನಿರೀಕ್ಷೆಯಿದೆ.  ಕನ್ನಡ ಸಾಂಸ್ಕೃತಿಕ ಶಕ್ತಿ ವಿಶ್ವದಾದ್ಯಂತ ಹಬ್ಬಲು ಈ ವೆಬ್‌ ಸೈಟ್‌ ಸಹಾಯ ಮಾಡಲಿದೆ ಎಂಬ ಹಾರೈಕೆ.

ಪ್ರವೀಣ್ ಕುಮಾರ್ ಶೆಟ್ಟಿ

ಅಧ್ಯಕ್ಷರು, ಕೆಎನ್‌ಆರ್‌ಐ ವೇದಿಕೆ,

(ಯುಎಇ)

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories