ಖತರ್ಖತರ್‌ನಲ್ಲಿ 'ಸಿಗ್ದಾ-ಸಮುದಾಯ ಸಮರ್ಥ ಸೇವಕ ಪ್ರಶಸ್ತಿ' ಪಡೆದ ಕನ್ನಡಿಗ...

ಖತರ್‌ನಲ್ಲಿ ‘ಸಿಗ್ದಾ-ಸಮುದಾಯ ಸಮರ್ಥ ಸೇವಕ ಪ್ರಶಸ್ತಿ’ ಪಡೆದ ಕನ್ನಡಿಗ ಸುಬ್ರಹ್ಮಣ್ಯ ಹೆಬ್ಬಾಗಿಲು

ಇತ್ತೀಚಿಗೆ ಖತರ್‌ನ ದೋಹಾದಲ್ಲಿ ನಡೆದ ‘ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ(SIGTA)’ ಪ್ರಧಾನ ಸಮಾರಂಭದಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ‘ಸಮುದಾಯ ಸಮರ್ಥ ಸೇವಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಖತರ್‌ನ ಕಾರ್ಮಿಕ ಸಚಿವ ಸಲೀಮ್ ದರ್ವಿಶ್ ಅಲ್ ಮಹನ್, ಕನ್ನಡ ಚಿತ್ರ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗು ಸಂಘಟಕರು ಪ್ರಶಸ್ತಿ ವಿತರಿಸಿದರು.

ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಖತರ್‌ನಲ್ಲಿ ಕಳೆದ 15 ವರ್ಷಗಳಿಗಿಂತ ಹೆಚ್ಚು ಕಾಲ ಕೆಲಸ-ಕಾರ್ಯ ಮಾಡಿಕೊಂಡಿರುವ ಸುಬ್ರಹ್ಮಣ್ಯ ಅವರು, ಹಲವಾರು ಸಾಮಾಜಿಕ, ಸಾಂಸ್ಕೃತಿಕ ಹಾಗು ಕ್ರೀಡಾ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿದ್ದಾರೆ.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories